ಸುದ್ದಿ

ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

224

ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ.

ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ ಈ ರೀತಿ ಆಗುತ್ತದೆ ಎಂದು ಯಾರು ಯೋಚಿಸಲು ಸಾಧ್ಯವಿರಲಿಲ್ಲ.

ನಾನು ಒಬ್ಬ ಮಗನನ್ನು ಕಳೆದುಕೊಂಡಿದ್ದೇನೆ, ನನಗೆ ಇನ್ನೊಬ್ಬ ಮಗನಿದ್ದು ಆತನನ್ನು ಭಾರತ ಮಾತೆಯ ಸೇವೆಗಾಗಿ ಮುಡಿಪಿಡುವೆ, ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಿಹಾರ ಮೂಲದ ಹುತಾತ್ಮ ಯೋಧ ರತನ್ ಠಾಕೂರ್ ತಂದೆ ಹೇಳಿದ್ದಾರೆ.

ರತನ್ ಠಾಕೂರ್ ಅವರು ಮೂಲತಃ ಬಿಹಾರದ ಭಾಗಲ್‍ಪುರದವರು. ಮಗನನ್ನು ಕಳೆದುಕೊಂಡು ನೋವಿನಲ್ಲಿರುವ ತಂದೆ, ದೇಶಕ್ಕಾಗಿ ಓರ್ವ ಮಗನನ್ನು ಅರ್ಪಿಸಿದ್ದೇನೆ. ಈಗ ಇರುವ ಇನ್ನೊಬ್ಬ ಮಗನನ್ನೂ ಉಗ್ರರ ವಿರುದ್ಧ ಹೋರಾಡಲು ಕಳುಹಿಸಲು ಸಿದ್ಧನಿದ್ದೇನೆ. ಯೋಧರನ್ನು ಬಲಿಪಡೆದಿರುವ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇಬೇಕು ಎಂದು ಠಾಕೂರ್ ಅವರ ತಂದೆ ಕಣ್ಣೀರಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.