ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ.
ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ ಈ ರೀತಿ ಆಗುತ್ತದೆ ಎಂದು ಯಾರು ಯೋಚಿಸಲು ಸಾಧ್ಯವಿರಲಿಲ್ಲ.

ನಾನು ಒಬ್ಬ ಮಗನನ್ನು ಕಳೆದುಕೊಂಡಿದ್ದೇನೆ, ನನಗೆ ಇನ್ನೊಬ್ಬ ಮಗನಿದ್ದು ಆತನನ್ನು ಭಾರತ ಮಾತೆಯ ಸೇವೆಗಾಗಿ ಮುಡಿಪಿಡುವೆ, ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಿಹಾರ ಮೂಲದ ಹುತಾತ್ಮ ಯೋಧ ರತನ್ ಠಾಕೂರ್ ತಂದೆ ಹೇಳಿದ್ದಾರೆ.

ರತನ್ ಠಾಕೂರ್ ಅವರು ಮೂಲತಃ ಬಿಹಾರದ ಭಾಗಲ್ಪುರದವರು. ಮಗನನ್ನು ಕಳೆದುಕೊಂಡು ನೋವಿನಲ್ಲಿರುವ ತಂದೆ, ದೇಶಕ್ಕಾಗಿ ಓರ್ವ ಮಗನನ್ನು ಅರ್ಪಿಸಿದ್ದೇನೆ. ಈಗ ಇರುವ ಇನ್ನೊಬ್ಬ ಮಗನನ್ನೂ ಉಗ್ರರ ವಿರುದ್ಧ ಹೋರಾಡಲು ಕಳುಹಿಸಲು ಸಿದ್ಧನಿದ್ದೇನೆ. ಯೋಧರನ್ನು ಬಲಿಪಡೆದಿರುವ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇಬೇಕು ಎಂದು ಠಾಕೂರ್ ಅವರ ತಂದೆ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…