ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

ದೂರವಾಣಿ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಎಬ್ಬಿಸಿದ್ದ Jio ಈಗ ಭಾರತೀಯ DTH ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬರುತ್ತಿದೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ಗಳು ಈಗಾಗಲೇ ಸಿದ್ದವಾಗಿ ಕುಳಿತಿವೆ. ಅಂತೆಯೇ ರಿಲಯನ್ಸ್ ಜಿಯೋ ಕಂಪೆನಿ ಈ ಎಪ್ರಿಲ್ ತಿಂಗಳಲ್ಲೇ ಡಿಜಿಟಲ್ ಸ್ಯಾಟಲೈಟ್ ಸೇವಾಕ್ಷೇತ್ರಕ್ಕೆ ಇಳಿಯುವುದು ಸ್ಪಷ್ಟವಾಗತೊಡಗಿದೆ.

ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ ಜಿಯೋ ಬ್ರಾಡ್ಬ್ಯಾಂಡ್ ಸಂಪರ್ಕ ಮೂಲಕ ಚಾಲನೆಗೊಳ್ಳುತ್ತದೆ ಮತ್ತು ಇದಕ್ಕೆ 1 ಜಿಬಿಪಿಎಸ್ ವರೆಗೆ ಸ್ಟ್ರೀಮಿಂಗ್ ಸ್ಪೀಡ್ ಇರುತ್ತದೆ.

ಬಲ್ಲ ಮೂಲಗಳ ಪ್ರಕಾರ ಮೊದಲ ೩ ತಿಂಗಳು ಅಂದರೆ ೯೦ ದಿನಗಳು ಯಾವುದೇ ರೀತಿಯಲ್ಲಿ ಶುಲ್ಕವಿರುವುದಿಲ್ಲ ಅಂದರೆ ಮೊದಲ ೩ ತಿಂಗಳು ಜಿಯೊ ಸೇವೆ ಸಂಪೂರ್ಣ ಉಚಿತವಾಗಿರಲಿದೆ! ೩ ತಿಂಗಳ ನಂತರ ಪ್ರತೀ ತಿಂಗಳು ಕನಿಷ್ಠ ೧೮೦ ಪಾವತಿಸಿದರೆ ಬೇಸಿಕ್ ಪ್ಲಾನ್ ಸಿಗಲಿದೆ.

ಕಳೆದ ೬ ತಿಂಗಳಿನಿಂದ ಅಕ್ಷರಶಃ ದೂರಸಂಪರ್ಕ ಕ್ಷೇತ್ರವನ್ನು ಆಳುತ್ತಿರುವ jio ಈಗ DTH ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಬೇರೆ ಡಿಜಿಟಲ್ ಸ್ಯಾಟಲೈಟ್ ಸೇವಾರಂಗವನ್ನು (ಡಿಟಿಎಚ್) ಎಲ್ಲಿಲ್ಲದಂತೆ ಯೋಚನೆಗೆ ದೂಡಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…