ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

ದೂರವಾಣಿ ಕ್ಷೇತ್ರದಲ್ಲಿ ಹೊಸ ಅಲೆಯನ್ನು ಎಬ್ಬಿಸಿದ್ದ Jio ಈಗ ಭಾರತೀಯ DTH ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬರುತ್ತಿದೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ಗಳು ಈಗಾಗಲೇ ಸಿದ್ದವಾಗಿ ಕುಳಿತಿವೆ. ಅಂತೆಯೇ ರಿಲಯನ್ಸ್ ಜಿಯೋ ಕಂಪೆನಿ ಈ ಎಪ್ರಿಲ್ ತಿಂಗಳಲ್ಲೇ ಡಿಜಿಟಲ್ ಸ್ಯಾಟಲೈಟ್ ಸೇವಾಕ್ಷೇತ್ರಕ್ಕೆ ಇಳಿಯುವುದು ಸ್ಪಷ್ಟವಾಗತೊಡಗಿದೆ.

ಜಿಯೋ ಡಿಟಿಎಚ್ ಸೆಟಪ್ ಬಾಕ್ಸ್ ಜಿಯೋ ಬ್ರಾಡ್ಬ್ಯಾಂಡ್ ಸಂಪರ್ಕ ಮೂಲಕ ಚಾಲನೆಗೊಳ್ಳುತ್ತದೆ ಮತ್ತು ಇದಕ್ಕೆ 1 ಜಿಬಿಪಿಎಸ್ ವರೆಗೆ ಸ್ಟ್ರೀಮಿಂಗ್ ಸ್ಪೀಡ್ ಇರುತ್ತದೆ.

ಬಲ್ಲ ಮೂಲಗಳ ಪ್ರಕಾರ ಮೊದಲ ೩ ತಿಂಗಳು ಅಂದರೆ ೯೦ ದಿನಗಳು ಯಾವುದೇ ರೀತಿಯಲ್ಲಿ ಶುಲ್ಕವಿರುವುದಿಲ್ಲ ಅಂದರೆ ಮೊದಲ ೩ ತಿಂಗಳು ಜಿಯೊ ಸೇವೆ ಸಂಪೂರ್ಣ ಉಚಿತವಾಗಿರಲಿದೆ! ೩ ತಿಂಗಳ ನಂತರ ಪ್ರತೀ ತಿಂಗಳು ಕನಿಷ್ಠ ೧೮೦ ಪಾವತಿಸಿದರೆ ಬೇಸಿಕ್ ಪ್ಲಾನ್ ಸಿಗಲಿದೆ.

ಕಳೆದ ೬ ತಿಂಗಳಿನಿಂದ ಅಕ್ಷರಶಃ ದೂರಸಂಪರ್ಕ ಕ್ಷೇತ್ರವನ್ನು ಆಳುತ್ತಿರುವ jio ಈಗ DTH ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಬೇರೆ ಡಿಜಿಟಲ್ ಸ್ಯಾಟಲೈಟ್ ಸೇವಾರಂಗವನ್ನು (ಡಿಟಿಎಚ್) ಎಲ್ಲಿಲ್ಲದಂತೆ ಯೋಚನೆಗೆ ದೂಡಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…