ವಿಸ್ಮಯ ಜಗತ್ತು

ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

598

ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ  ಶಾಕ್ ಆಗಬಹುದು. ಮೊದಲಬಾರಿಗೆ  ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .

ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-

ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.

ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ  ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.

ಹೀಗಾಗಿ ಫೇಸ್‌ಬುಕ್‌ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.

`

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • ಸುದ್ದಿ

    ಈ ಬ್ಯುಸಿನೆಸ್ಸನ್ನು ಶುರು ಮಾಡಿದರೆ ತಿಂಗಳಿಗೆ ಕಚಿತವಾಗಿ ನೀವು 1 ಲಕ್ಷ ರೂ. ಗಳಿಸಬಹುದು…!

    ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…