ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .
ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-
ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.
ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.
ಹೀಗಾಗಿ ಫೇಸ್ಬುಕ್ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…