ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .
ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-
ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.
ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.
ಹೀಗಾಗಿ ಫೇಸ್ಬುಕ್ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…