News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

602

ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ  ಶಾಕ್ ಆಗಬಹುದು. ಮೊದಲಬಾರಿಗೆ  ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .

ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-

ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.

ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ  ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.

ಹೀಗಾಗಿ ಫೇಸ್‌ಬುಕ್‌ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.

`

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….