ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….