News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2842

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…

  • ಉಪಯುಕ್ತ ಮಾಹಿತಿ

    ಮೀಸಲಾತಿ ಯಾ‌ರ‌್ಯಾರಿಗೆ ಇದೆ.?ಎಷ್ಟಿದೆ..‌?ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ.?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್‌ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾ‌ರ‌್ಯಾರಿಗೆ ಇದೆ..? ಎಷ್ಟಿದೆ..‌? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….