ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2828

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…