News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2845

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.