News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023
ಕರ್ನಾಟಕ ಮೇ.೧೦ ಚುನಾವಣೆ
ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ
RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ
ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ
ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ
ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ
ಉಪಯುಕ್ತ ಮಾಹಿತಿ

ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

2711

ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ  ನೀರಿನೊಂದಿಗೆ ಈರುಳ್ಳಿ ರಸದ  ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ  ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು.  ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್‌ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.

ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್  ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್‌ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.

ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…