ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್ನ್ನು ನೀವು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.
1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)
ಗೂಗಲ್ ಪ್ಲೇಸ್ಟೋರ್ನಲ್ಲಿ ಇರುವ ಈ ಆಪ್ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್ನಲ್ಲಿದ್ದರೆ ಕೂಡಲೆ ಅನ್ಇನ್ಸ್ಟಾಲ್ ಮಾಡಿ.
2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್ನಲ್ಲಿರುವ ಈ ಆಪ್ನಲ್ಲಿ ಮಾಲ್ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.
3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.
4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್ನ್ನು 50 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.
5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್ಇನ್ಸ್ಟಾಲ್ ಮಾಡಿಬಿಡಿ.
6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್ನ್ನು 50 ಸಾವಿರ ಮಂದಿ ಈಗಾಗಲೆ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್ನಲ್ಲೂ ಸಹ ಮಾಲ್ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್ನಿಂದ ಕೂಡಲೆ ತೆಗೆದುಬಿಡಿ.
7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.
8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.
9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.
10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.
11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…