ಗ್ಯಾಜೆಟ್

ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

1105

ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

 

ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.

ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.

 

ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್‍ನಲ್ಲಿ ಅಪ್‍ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.

 

ಹಲುವು ವರದಿಗಳ ಪ್ರಕಾರ ಸಾರ ಆಪ್  ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್‍ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್‍ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್‍ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್  ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್‍ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…