ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…