ವಿಸ್ಮಯ ಜಗತ್ತು

ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

455

ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ…

ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ.

ಕಪ್ಪೆ ಮದುವೆ ಮಾಡಿಸುವುದು ಹೇಗೆ?

ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ ನಡೆಸಿ ಮದುವೆ ಕಾರ್ಯ ಪ್ರಾರಂಭಿಸುತ್ತಾರೆಕಪ್ಪೆಗಳಗೆ ಹಿಂದು ಸಂಪ್ರಾದಾಯದಂತೆ ಶಾಸ್ತ್ರಗಳನ್ನು ಮಾಡಿ ಈ ಕಪ್ಪೆಗಳ ಮದುವೆ ಮಾಡಿಸುತ್ತಾರೆ.

ವಧು–ವರ ಕಪ್ಪೆಗಳ ಮಧು ಚಂದ್ರ ಕಾರ್ಯಕ್ರಮ

ಮದುವೆ ನಂತರವರವಧುಕಪ್ಪೆಗಳ ಬಂಧುಗಳಾಗಿ ಉರಿನ ಗ್ರಾಮಸ್ಥರು ಭಾಗವಹಿಸಿ ಸಾಂಪ್ರದಾಯಿಕವಾಗಿನವವಧುವರಕಪ್ಪೆಗಳನ್ನು ಹರಸಿಮಳೆರಾಯನ ಮೂರ್ತಿಯ ಜೊತೆಗೆ ಮೆರವಣಿಗೆ ನಡೆಸಿ ಮೆರವಣಿಗೆ ಮೂಲಕ ನಡೆಸಿ ಊರಿನಕೆರೆಯಲ್ಲಿ ಮಧುಚಂದ್ರಕ್ಕೆ ಬಿಟ್ಟುಬರುತ್ತಾರೆ.

ನಂಬಿದ್ರೆ ನಂಬಿ ಬಿಟ್ರೆ ಬಿಡಿ ಮೂರೇ ದಿನದಲ್ಲಿ ತೊಟ್ಲಿ ಗ್ರಾಮದಲ್ಲಿ ಹೆಚ್ಚಿನ ಮಳೆಯಾಗಿದೆ..

ಕಪ್ಪೆಗಳ ಮದುವೆಯಾಗಿ ಸರಿಯಾಗಿ ಮೂರೇದಿನಕೆ ಉತ್ತಮಮಳೆಯಾಗಿ ತೊಟ್ಲಿಗ್ರಾಮದ ಜನರನಂಬಿಕೆ ನಿಜವಾಗಿದೆ. ಈ ಮಳೆಯನ್ನು ನೋಡಿದ ಇತರೆ ತಾಲ್ಲುಕಿನವರು ತಾವು ಕಪ್ಪೆಗಳ ಮದುವೆಗೆ ತಯಾರಿನಡೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…