ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.
ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .
ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .
ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.
ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .
ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.
ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…