ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…