ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಬೇಸಿಗೆಯಲ್ಲಿ ವಿದ್ಯುತ್ಗೆ ಭಾರೀ ಡಿಮ್ಯಾಂಡ್ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…