ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.