ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…