ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…