ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.