ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…