ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
Cuba is a small country that is located in the Caribbean Sea that is a part of the North American continent. It is an island country that consists of numerous archipelagos.