ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-
ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.
ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.
ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-
ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.
ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.
ಇದು ರಹಸ್ಯವಾಗಿದೆ:-
ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.
ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.
ನೋಡುವಾಗ ಕಾಣಿಸುವುದಿಲ್ಲ:-
ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.
ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.
ವಿವಿಧ ಸಿದ್ಧಾಂತಗಳು:-
ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.
ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.
ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-
ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.
ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…