News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಹಣ ಕಾಸು

ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

9904

ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.

ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.

ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.

ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್‌ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.

ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-

ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.

ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.

ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.