News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ ಕಾಸು

ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

9910

ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.

ಈ ಹೊಸ ಕನಿಷ್ಠ ವೇತನ ವಿಧೇಯಕದಲ್ಲಿನ ಅಧಿನಿಯಮದ ಪ್ರಕಾರ ಎಲ್ಲಾ ವಲಯಗಳಲ್ಲಿನ ಕಾರ್ಮಿಕರಿಗೆ ಪ್ರತಿ ತಿಂಗಳೂ ಕನಿಷ್ಠ ವೇತನ 18,000 ರೂ. ನೀಡಬೇಕಾಗುತ್ತದೆ. ಈ ಪ್ರಸ್ತಾವನೆಯನ್ನು ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಅಂಗೀಕರಿಸಿ ಒಪ್ಪಿಗೆ ನೀಡಿದೆ.

ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗಲಿದ್ದು, ಅಲ್ಲಿ ಅನುಮೋದನೆ ಸಿಕ್ಕ ನಂತರ ಈ ಕಾನೂನು ಜಾರಿಗೆ ಬರಲಿದೆ.

ಕನಿಷ್ಠ ವೇತನ ಕಾಯ್ದೆ 1948, ವೇತನ ಪಾವತಿ ಕಾಯ್ದೆ 1936, ಬೋನಸ್‌ ಪಾವತಿ ಕಾಯ್ದೆ 1965, ಸಮಾನ ಸಂಭಾವನೆ ಕಾಯ್ದೆ 1976ನ್ನು ಈ ವಿಧೇಯಕದಲ್ಲಿ ಸೇರಿಸಲಾಗಿದೆ.

ಕನಿಷ್ಠ ವೇತನ ವಿಧೇಯಕ ಕಾನೂನು ಜಾರಿಗೆ ಬಂದರೆ, ಯಾರಿಗೆ ಸಿಹಿ ಯಾರಿಗೆ ಕಹಿ:-

ಕಾನೂನು ತಜ್ಞರ ಪ್ರಕಾರ ಈ ನೂತನ ವಿಧೇಯಕ ಸಿಹಿ ಸುದ್ದಿಯೂ ಹೌದು, ಕಹಿ ಸುದ್ದಿಯೂ ಹೌದು! ಏಕಂದರೆ ಕೇಂದ್ರ ಸರಕಾರವು ಇದುವರೆಗೂ ತನ್ನ ವ್ಯಾಪ್ತಿಗೆ ಬರುವ ಕಾರ್ಮಿಕರಿಗೆ ಮಾತ್ರ ಕನಿಷ್ಠ ವೇತನದ ನಿರ್ಧಾರ ತೆಗೆದುಕೊಳ್ಳುತಿತ್ತು. ಬೇರೆ ಬೇರೆ ರಾಜ್ಯಗಳಲ್ಲಿ ಈ ಕನಿಷ್ಠ ವೇತನದ ಬಗ್ಗೆ ಆ ರಾಜ್ಯ ಸರ್ಕಾರಗಳು ನಿರ್ಧಾರ ತೆಗೆದು ಕೊಳ್ಳುತ್ತಿದ್ದವು. ಹೀಗಾಗಿ ಭಾರತದಲ್ಲಿ ಏಕರೂಪದ ವೇತನವಿರಲಿಲ್ಲ.

ಈ ಕಾನೂನು ಬಂದ್ರೆ ಹಲವು ಸಣ್ಣ ಕಂಪನಿಗಳಿಗೆ ತೊಂದರೆಯಾಗಲಿದೆ. ಏಕೆಂದರೆ ನಮ ದೇಶದಲ್ಲಿ ಬಹುಪಾಲು ಜನ ಸಣ್ಣ ಮತ್ತು ಮಧ್ಯಮ ಕಂಪನಿಗಳನ್ನು ನಡೆಸುತ್ತಿದ್ದಾರೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತುಂಬಾ ಕಡಿಮೆಯಲ್ಲಿದ್ದಾರೆ. 500 ಅಥವಾ ಅದಕ್ಕಿಂತ ಮೇಲ್ಪಟ್ಟ ಕಾರ್ಮಿಕರನ್ನು ಹೊಂದಿರುವ ಕಂಪನಿಗಳು ತುಂಬಾ ಕಡಿಮೆ.

ಹಾಗಾಗಿ ಈ ಕನಿಷ್ಠ ವೇತನ ಜಾರಿ ಬಂದ್ರೆ ಸಂತಸವೇನೋ ನಿಜ. ಆದ್ರೆ ಸಣ್ಣ ಮತ್ತು ಮಧ್ಯಮ ಕಂಪನಿಗಳು ಕನಿಷ್ಠ ವೇತನವನ್ನು ಕೊಡಲಾಗದೆ ಕೆಲಸದಿಂದ ಕಾರ್ಮಿಕರನ್ನು ತೆಗೆಯುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…