ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

ಆದ್ರೆ, ಹರಿಯಾಣದ ಪಾಣಿಪತ್ ಜಿಲ್ಲೆಯ ಕೋತಿಯೊಂದು ಒಂದು ಹೆಜ್ಜೆ ಮುಂದೆ ಹೋಗಿ ಗಾಡಿಗಳ ಪೆಟ್ರೋಲ್ ಪೈಪ್ ಕಿತ್ತು ಪೆಟ್ರೋಲ್ ಕುಡಿಯುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದರೆ ನಂಬಲೇ ಬೇಕು. ಪೆಟ್ರೋಲ್ ಕುಡಿಯುವುದಕ್ಕೆ ಅಡಿಕ್ಟ್ ಆಗಿದ್ದ ಕೋತಿಯೊಂದು ಬೈಕ್ಗಳಿಂದ ಪೆಟ್ರೋಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದೆ.

ಆಶ್ಚರ್ಯವೆನ್ನಿಸಿದರೂ ಇದು ನಿಜ ಸಂಗತಿಯಾಗಿದೆ. ಪೆಟ್ರೋಲ್ ಕುಡಿಯುವ ಚಟ ಹಚ್ಚಿಕೊಂಡಿರುವ ಕೋತಿಯ ಈ ವರ್ತನೆ ಕಂಡು ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಈ ವಿಚಿತ್ರ ಕೋತಿ ಮಾರುಕಟ್ಟೆಯಲ್ಲಿ ನಿಲ್ಲಿಸಿರುವ ಬೈಕ್ಗಳ ಪೆಟ್ರೋಲ್ ಪೈಪ್ ತೆಗೆದು ಪೆಟ್ರೋಲ್ ಹಿರುವ ಮೂಲಕ ತನ್ನ ಬಾಯಾರಿಕೆಯನ್ನು ತಗ್ಗಿಸಿಕೊಳ್ಳುತ್ತಿದೆ ಹಾಗು ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದು, ಬಾಳೆಹಣ್ಣು ಕೊಟ್ಟರೂ ನಿರಾಕರಿಸುತ್ತಿತ್ತು ಎಂದು ವರದಿಯಾಗಿದೆ.

ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ಕೋತಿಯೊಂದು ಪೆಟ್ರೋಲ್ ಕದ್ದು ಕುಡಿಯುತ್ತಿದ್ದು, ಸ್ಥಳೀಯ ಮಾರಾಟಗಾರರಲ್ಲಿ ಆತಂಕ ಸೃಷ್ಟಿಸಿದೆ. ಸಾರ್ವಜನಿಕರು ಸಕಲ ರೀತಿಯಲ್ಲಿ ಯತ್ನಿಸಿದರೂ, ಈ ಮರ್ಕಟವನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿ ಲೇಖಾ, ಈ ಕೋತಿ ನಿಜಕ್ಕೂ ಪೆಟ್ರೋಲ್ಗೆ ಅಡಿಕ್ಟ್ ಆಗಿತ್ತು. ಯಾರಾದ್ರೂ ಕಡಲೆಕಾಯಿ ಅಥವಾ ಬಾಳೇಹಣ್ಣು ಕೊಟ್ಟರೂ ತೆಗೆದುಕೊಳ್ತಿರಲಿಲ್ಲ. ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದರಿಂದ ಈ ಕೋತಿ ಯಾರಿಗೂ ಅಪಾಯ ಮಾಡ್ತಿರಲಿಲ್ಲ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…