News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

1570

ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

ಆದ್ರೆ, ಹರಿಯಾಣದ ಪಾಣಿಪತ್ ಜಿಲ್ಲೆಯ ಕೋತಿಯೊಂದು ಒಂದು ಹೆಜ್ಜೆ ಮುಂದೆ ಹೋಗಿ ಗಾಡಿಗಳ ಪೆಟ್ರೋಲ್ ಪೈಪ್ ಕಿತ್ತು ಪೆಟ್ರೋಲ್ ಕುಡಿಯುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದರೆ ನಂಬಲೇ ಬೇಕು. ಪೆಟ್ರೋಲ್ ಕುಡಿಯುವುದಕ್ಕೆ ಅಡಿಕ್ಟ್ ಆಗಿದ್ದ ಕೋತಿಯೊಂದು ಬೈಕ್‍ಗಳಿಂದ ಪೆಟ್ರೋಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದೆ.

ಆಶ್ಚರ್ಯವೆನ್ನಿಸಿದರೂ ಇದು ನಿಜ ಸಂಗತಿಯಾಗಿದೆ. ಪೆಟ್ರೋಲ್ ಕುಡಿಯುವ ಚಟ ಹಚ್ಚಿಕೊಂಡಿರುವ ಕೋತಿಯ ಈ ವರ್ತನೆ ಕಂಡು ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಈ ವಿಚಿತ್ರ ಕೋತಿ ಮಾರುಕಟ್ಟೆಯಲ್ಲಿ ನಿಲ್ಲಿಸಿರುವ ಬೈಕ್‌ಗಳ ಪೆಟ್ರೋಲ್ ಪೈಪ್‌ ತೆಗೆದು ಪೆಟ್ರೋಲ್ ಹಿರುವ ಮೂಲಕ ತನ್ನ ಬಾಯಾರಿಕೆಯನ್ನು ತಗ್ಗಿಸಿಕೊಳ್ಳುತ್ತಿದೆ ಹಾಗು ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದು, ಬಾಳೆಹಣ್ಣು ಕೊಟ್ಟರೂ ನಿರಾಕರಿಸುತ್ತಿತ್ತು ಎಂದು ವರದಿಯಾಗಿದೆ.

ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ಕೋತಿಯೊಂದು ಪೆಟ್ರೋಲ್ ಕದ್ದು ಕುಡಿಯುತ್ತಿದ್ದು, ಸ್ಥಳೀಯ ಮಾರಾಟಗಾರರಲ್ಲಿ ಆತಂಕ ಸೃಷ್ಟಿಸಿದೆ. ಸಾರ್ವಜನಿಕರು ಸಕಲ ರೀತಿಯಲ್ಲಿ ಯತ್ನಿಸಿದರೂ, ಈ ಮರ್ಕಟವನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿ ಲೇಖಾ, ಈ ಕೋತಿ ನಿಜಕ್ಕೂ ಪೆಟ್ರೋಲ್‍ಗೆ ಅಡಿಕ್ಟ್ ಆಗಿತ್ತು. ಯಾರಾದ್ರೂ ಕಡಲೆಕಾಯಿ ಅಥವಾ ಬಾಳೇಹಣ್ಣು ಕೊಟ್ಟರೂ ತೆಗೆದುಕೊಳ್ತಿರಲಿಲ್ಲ. ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದರಿಂದ ಈ ಕೋತಿ ಯಾರಿಗೂ ಅಪಾಯ ಮಾಡ್ತಿರಲಿಲ್ಲ .

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಮೆಜೆಸ್ಟಿಕ್ ನಲ್ಲಿ ಬೇಬಿ ಸಿಟ್ಟಿಂಗ್ ವ್ಯವಸ್ಥೆಗೆ ಮೆಟ್ರೋ ನಿರ್ಧಾರ …!ಹೊಸ ಯೋಜನೆಯ ಬಗ್ಗೆ ತಿಳಿಯಲು ಈ ಲೇಖನ ಓದಿ….

    ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ‌ ಬೋಗಿ ಸಹ ಆರಂಭವಾಗಲಿದೆ‌.

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…