ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

ಆದ್ರೆ, ಹರಿಯಾಣದ ಪಾಣಿಪತ್ ಜಿಲ್ಲೆಯ ಕೋತಿಯೊಂದು ಒಂದು ಹೆಜ್ಜೆ ಮುಂದೆ ಹೋಗಿ ಗಾಡಿಗಳ ಪೆಟ್ರೋಲ್ ಪೈಪ್ ಕಿತ್ತು ಪೆಟ್ರೋಲ್ ಕುಡಿಯುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದರೆ ನಂಬಲೇ ಬೇಕು. ಪೆಟ್ರೋಲ್ ಕುಡಿಯುವುದಕ್ಕೆ ಅಡಿಕ್ಟ್ ಆಗಿದ್ದ ಕೋತಿಯೊಂದು ಬೈಕ್ಗಳಿಂದ ಪೆಟ್ರೋಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದೆ.

ಆಶ್ಚರ್ಯವೆನ್ನಿಸಿದರೂ ಇದು ನಿಜ ಸಂಗತಿಯಾಗಿದೆ. ಪೆಟ್ರೋಲ್ ಕುಡಿಯುವ ಚಟ ಹಚ್ಚಿಕೊಂಡಿರುವ ಕೋತಿಯ ಈ ವರ್ತನೆ ಕಂಡು ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಈ ವಿಚಿತ್ರ ಕೋತಿ ಮಾರುಕಟ್ಟೆಯಲ್ಲಿ ನಿಲ್ಲಿಸಿರುವ ಬೈಕ್ಗಳ ಪೆಟ್ರೋಲ್ ಪೈಪ್ ತೆಗೆದು ಪೆಟ್ರೋಲ್ ಹಿರುವ ಮೂಲಕ ತನ್ನ ಬಾಯಾರಿಕೆಯನ್ನು ತಗ್ಗಿಸಿಕೊಳ್ಳುತ್ತಿದೆ ಹಾಗು ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದು, ಬಾಳೆಹಣ್ಣು ಕೊಟ್ಟರೂ ನಿರಾಕರಿಸುತ್ತಿತ್ತು ಎಂದು ವರದಿಯಾಗಿದೆ.

ಹರಿಯಾಣದ ಪಾಣಿಪತ್ ಜಿಲ್ಲೆಯಲ್ಲಿ ಕೋತಿಯೊಂದು ಪೆಟ್ರೋಲ್ ಕದ್ದು ಕುಡಿಯುತ್ತಿದ್ದು, ಸ್ಥಳೀಯ ಮಾರಾಟಗಾರರಲ್ಲಿ ಆತಂಕ ಸೃಷ್ಟಿಸಿದೆ. ಸಾರ್ವಜನಿಕರು ಸಕಲ ರೀತಿಯಲ್ಲಿ ಯತ್ನಿಸಿದರೂ, ಈ ಮರ್ಕಟವನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿ ಲೇಖಾ, ಈ ಕೋತಿ ನಿಜಕ್ಕೂ ಪೆಟ್ರೋಲ್ಗೆ ಅಡಿಕ್ಟ್ ಆಗಿತ್ತು. ಯಾರಾದ್ರೂ ಕಡಲೆಕಾಯಿ ಅಥವಾ ಬಾಳೇಹಣ್ಣು ಕೊಟ್ಟರೂ ತೆಗೆದುಕೊಳ್ತಿರಲಿಲ್ಲ. ಯಾವಾಗ್ಲೂ ನಶೆಯಲ್ಲಿ ಇರುತ್ತಿದ್ದರಿಂದ ಈ ಕೋತಿ ಯಾರಿಗೂ ಅಪಾಯ ಮಾಡ್ತಿರಲಿಲ್ಲ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…