News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Lifestyle

ಈ ಕ್ರಮಗಳನ್ನು ಅನುಸರಿಸಿದರೆ ನಿಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ನಿರ್ಮೂಲನೆ ಮಾಡಬಹುದು..!

3974

ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ…

ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ.

ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ.

ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ.

ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ ದಾನ ಮಾಡಿ. ಕಡಿಮೆ ವಸ್ತುಗಳಿದ್ದರೆ  ಹೆಚ್ಚು ಧನಾತ್ಮಕ ಶಕ್ತಿಯಿರುವುದಿಲ್ಲ.

ಅನೇಕ ಜನರು ಮೌನವಾಗಿರಲು ಬಯಸುತ್ತಾರೆ. ಆದರೆ ನೀವು ಹಾಡುಗಳನ್ನು ಕೇಳಿದಾಗ ಅಥವಾ ಹಾಡಿದಾಗ, ಋಣಾತ್ಮಕ ಶಕ್ತಿ ಅಲ್ಲಿಂದ ಓಡಿಹೋಗುತ್ತದೆ.

ನಿಮ್ಮ ಮನೆಯ ಕಿಟಕಿಗಳು ಆಗಾಗ್ಗೆ ತೆರೆದಿಡಿ. ಸೊಳ್ಳೆಗಳು ಬರದಂತೆ  ಮಾಡಿ. ತಾಜಾ ಗಾಳಿಯು ಸಕಾರಾತ್ಮಕ ಶಕ್ತಿಯೊಂದಿಗೆ ಬರುತ್ತದೆ.

ಧ್ಯಾನ ಕೇವಲ ನಮ್ಮ ದೇಹಕ್ಕಲ್ಲ, ನಮ್ಮ ಆಲೋಚನೆಗಳಿಗೆ ಕೂಡಾ ಒಳ್ಳೆಯದು. ಇದು ನಿಮ್ಮ ಮನೆಯ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.ನಿಮ್ಮ ಮನೆಯ ಯಾವ ಭಾಗದಲ್ಲಿ ಸೂರ್ಯ ಕಿರಣ ಬೀಳುತ್ತದೆಯೋ ಅಲ್ಲಿ ಮೆಡಿಟೇಶನ್ ಮಾಡಿ.

ಮನೆಯಲ್ಲಿ ಆಗಾಗ ಸುಗಂಧಯುಕ್ತ ಕ್ಯಾನ್ದೆಲ್’ಗಳನ್ನೂ ಹಚ್ಚಿ. ಇದರಿಂದ ಧನಾತ್ಮಕ ಶಕ್ತಿಯು ಹೆಚ್ಚುತ್ತದೆ.

ನಿಮ್ಮ ಮನೆಯಲ್ಲಿರುವ ಪೀಠೋಪಕರಣಗಳನ್ನು ಒಂದೇ ಕಡೆ ಇಡದೆ, ಬೇರೆ ಬೇರೆ ನಿಮ್ಮ ಮನೆಯ ಮೂಲೆಯಲ್ಲಿ ಇಡಿ. ಆದಷ್ಟು ಸೋಫಾ ಮೇಲಿನ ಬಟ್ಟೆಗಳನ್ನು ಸ್ವಚ್ಛವಾಗಿಡಿ.

ಮನೆಯ ಹಾಲಿನಲ್ಲಿ ಇಂಡೋರ್ ಪ್ಲಾಂಟ್’ಗಳನ್ನು ಮಡಗಿ. ಇದರಿಂದ ಮನೆಯಲ್ಲಿರುವ ಇವುಗಳನ್ನು ನೋಡುತ್ತಿದ್ದರೆ ನಿಮ್ಮ ಆಲೋಚನೆಗಳು ಉತ್ತಮವಾಗಿರುತ್ತವೆ.

 

ಬೆಳ್ಳುಳ್ಳಿ ಸಿಪ್ಪೆಗಳನ್ನು ಮನೆಯ ಸುತ್ತಮುತ್ತ ಹಾಕಿ. ಮನೆಯ ಬಾಗಿಲ ಬಳಿಯಲ್ಲಿ ಇಡಿ. ಇದರಿಂದ ನಕಾರಾತ್ಮಕ ಶಕ್ತಿಗಳು ಮನೆಯ ಒಳಗೆ ಪ್ರವೇಶ ಮಾಡುವುದು ಸಾಧ್ಯವಿಲ್ಲ.

ಕಿಟಕಿಗಳು, ಬಾಗಿಲುಗಳು, ಮೆಟ್ಟಿಲುಗಳು ಮತ್ತು ಮೂಲೆಗಳಲ್ಲಿ ಸ್ಫಟಿಕಗಳನ್ನು ಇಡಿ. ಅವು ಋಣಾತ್ಮಕ ಶಕ್ತಿಯನ್ನು ತಡೆಯುತ್ತವೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ