ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ ಈ ಬ್ರಹ್ಮಾಂಡದಲ್ಲಿ ಪಾಸಿಟಿವ್ ಎನರ್ಜಿಗಳು ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.
ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…
ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.
2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್ ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.
ಈ ಶೀಲ್ಡ್ ಅನ್ನೋದು ಇ ಎಮ್ ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.
ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.
ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.
ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.
ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.