ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…