ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…