ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…