ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.