ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ……..
ನೋಡಿ ಇದೆಲ್ಲಾ ನೋಡಿದ ಮೇಲೆ ನಿಮಗೆ ಏನು ಅನಿಸುತ್ತದೆ. ಮುಂದೆ ಎಂತಹ ಕಾಲ ಬಂದರೆ !!!
ನೋಟ್ :- ನಿಮಗಾಗಿ ಹಳ್ಳಿ ಹುಡುಗರು ಕಡೆಯಿಂದ ಇಂತಹ ಇನ್ನೂ ಹಲುವು ಚಿತ್ರಗಳು ಮುಂದೆ ಬರಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ