ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-
ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.
ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?
ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…