ಸ್ಪೂರ್ತಿ

ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

1357

ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

ರಿಯಲ್ ಹಿರೋ ಈ ಪೋಲಿಸ್ ಪೇದೆ :-

ದುರಂತ ನಡೆದಾಗ ಸ್ಥಳದಲ್ಲಿದ್ದ, ಶಿವಾಜಿ ಪಾಂಡೆ ಎಂಬ ಪೊಲೀಸ್ ಪೇದೆ ತನ್ನ ಸಮಯಪ್ರಜ್ಞೆಯಿಂದ 8 ಮಂದಿ ಪ್ರಾಣವನ್ನು ಉಳಿಸಿದ್ದಾರೆ.ಹಾಗೂ ಮಹಿಳೆಯೊಬ್ಬರನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದ್ದು,ಇವರು ರಿಯಲ್ ಹಿರೋ ಎನಿಸಿದ್ದಾರೆ.

ಅವರ ಸಮಯಪ್ರಜ್ಞೆ ಮತ್ತು  ಕರ್ತವ್ಯ ನಿಷ್ಠೆಯನ್ನು ಮೆಚ್ಚಿ ಮುಂಬೈ ಪೊಲೀಸ್ ಕಮೀಷನರ್ ಸನ್ಮಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಕಮೀಷನರ್ ದತ್ತಾತ್ರೇಯ ಪಡ್ಸಲ್ಗಿಕರ್, ಮೇಯರ್ ವಿಶ್ವನಾಥ್ ಮಹದೇಶ್ವರ ಹಾಜರಾಗಿ ಶಿವಾಜಿಯನ್ನು ಸನ್ಮಾನಿಸಿ ಅವರ ಧೈರ್ಯ, ಸಾಹಸವನ್ನು ಕೊಂಡಾಡಿದ್ದಾರೆ.

ರಿಯಲ್ ಸಿಂಗಂ ಶಿವಾಜಿ ಹೇಳಿದ್ದೇನು..?

ಮಧ್ಯರಾತ್ರಿ ಸುಮಾರು 12.30ರ ಸಮಯದಲ್ಲಿ ವೈರ್‌ಲೆಸ್ ಮೂಲಕ ನಮಗೆ ಮಾಹಿತಿ ಬಂತು. ತಕ್ಷಣ ನಮ್ಮ ಟೀಮ್’ನ ಜೊತೆ ನಾವು ದುರಂತ ನಡೆದ ಸ್ಥಳಕ್ಕೆ ಹೋದೆವು. ಆಗಾಗಲೇ ಅಲ್ಲಿ ತುಂಬಾ ಹೊಗೆ, ಬೆಂಕಿ ಹಬ್ಬಿತ್ತು.

ಕೂಡಲೆ ರಕ್ಷಣೆಗೆ ಮುಂದಾದ ನಾವು, ಒಳಗೆ ಸಿಕ್ಕಿಬಿದ್ದಿದ್ದವರನ್ನು ಸಾಧ್ಯವಾದಷ್ಟು ಹೊರಗೆ ತಂದೆವು. ಒಂದೇ ಒಂದು ದಾರಿ ಇದ್ದ ಕಾರಣ ಬಹಳಷ್ಟು ಮಂದಿ ರೆಸ್ಟ್ ರೂಮ್‌ನಲ್ಲಿ ಹೋಗಿ ರಕ್ಷಣೆ ಪಡೆದಿದ್ದರು. ಹಾಗಾಗಿ ಹೆಚ್ಚಿನ ಮಂದಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ಉಸಿರಾಡಲು ಆಗದೆ ಉಳಿದವರೆಲ್ಲಾ ಅಲ್ಲೇ ಮೃತಪಟ್ಟಿದ್ದರು. ಆ 14 ಮಂದಿಯನ್ನೂ ರಕ್ಷಿಸಬೇಕಾಗಿತ್ತು’ ಎಂದು ತೀವ್ರ ಭಾವೋದ್ರೇಕದಿಂದ ಹೇಳಿದ್ದಾರೆ ಶಿವಾಜಿ.

ನೀವು ಮತ್ಸ್ಯ ಕನ್ಯೆ ನೋಡಿಲ್ಲ ಅಂದ್ರೆ ಈ ವಿಡಿಯೋ ನೋಡಿ:-

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.