News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ದೇಶ-ವಿದೇಶ

ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

1934

ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.

ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು  ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.

ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ  ತಿಳಿಸಿದ್ದಾರೆ.

ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.

ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್‌’ದ್ದಾಗಿದೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

    ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
    ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

  • Uncategorized, ಉಪಯುಕ್ತ ಮಾಹಿತಿ

    ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.