ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.
ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ ತಿಳಿಸಿದ್ದಾರೆ.
ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.
ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್’ದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.