ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.
ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ ತಿಳಿಸಿದ್ದಾರೆ.
ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.
ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್’ದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…