ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.
ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ ತಿಳಿಸಿದ್ದಾರೆ.
ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.
ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್’ದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….