ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಕನ್ನಡಿ ಹುಡುಗರಿಗಿಂತ ಹುಡುಗಿಯರಿಗೆ ತುಂಬಾ ನಂಟು ಹೆಚ್ಚು. ಆದರೆ ಕನ್ನಡಿ ನೋಡುವುದಷ್ಟಲ್ಲದೆ, ಬಾಯ್ ಫ್ರೆಂಡ್ ಹೊಂದಿರುವ ಹುಡುಗಿಯರು ಕನ್ನಡಿ ಮುಂದೆ ನಿಂತು ಒಬ್ಬೊಬ್ಬರೇ ನಗ್ತಿರ್ತಾರೆ . ಯಾವಾಗಲು ಗೆಳೆಯನ ಬಗ್ಗೆ ಯೋಚಿಸುವ ಅವರು ಆತನನ್ನು ನೆನಪಿಸಿಕೊಂಡು ನಗ್ತಾರೆ.
ಪ್ರೀತಿ ಮಾಡುವವರಿಗೆ ರಾತ್ರಿ ಜಾಗರಣೆ ಮಾಡುವುದು ಕಷ್ಟ ಅಲ್ಲ. ಯಾವಾಗಲೂ ಗೆಳೆಯನ ನೆನಪಲ್ಲಿರುವ ಹುಡುಗಿಯರಿಗೆ ಯಾವುದೇ ಕಾರಣಕ್ಕೂ ನಿದ್ದೆ ಬರುವುದಿಲ್ಲ.ಗೆಳೆಯನ ನೆನಪು ನಿದ್ದೆಯನ್ನು ಓಡಿಸಿ ಬಿಡುತ್ತೆ.
ನಮ್ ಹುಡ್ಗಿರು ಸದಾ ಮೊಬೈಲ್ ನಲ್ಲಿ ಗುಸುಗುಸು ಅಂತಿರ್ತಾರೆ.ಯಾವಾಗಲೂ ಗೆಳೆಯನ ಜೊತೆ ಮಾತನಾಡುವುದು, ಮೆಸ್ಸೇಜ್ ಮಾಡೋದೇ ಅವರ ಪ್ರಪಂಚವಾಗಿರುತ್ತೆ.ಕುಂತಲ್ಲೂ ನಿಂತಲ್ಲೂ ಚಾಟಿಂಗ್ ಚಾಟಿಂಗ್.ಚಾಟಿಂಗ್ ನಲ್ಲಿಯೇ ತುಂಬಾ ಬ್ಯುಸಿಯಾಗಿ ಬಿಡ್ತಾರೆ ಹುಡುಗಿಯರು.
ಮೊದಲೆಲ್ಲ ಆಕ್ಷನ್ ಸಿನೆಮಾ ನೋಡ್ತಾ ಇದ್ದ ನಮ್ ಹುಡುಗಿಯರೂ ಪ್ರೀತಿ ಶುರುವಾಗಿದೆ ಕೂಡಲೇ ರೋಮ್ಯಾಂಟಿಕ್ ಸಿನೆಮಾ ನೋಡಲು ಶುರುಮಾಡ್ತಾರೆ. ರೋಮ್ಯಾಂಟಿಕ್ ಹಾಡು, ಸಿನೆಮಾ ನೋಡಲು ಇಷ್ಟಪಡ್ತಾರೆ.
ಸಾಮಾನ್ಯವಾಗಿ ತುಂಬಾ ಚೆನ್ನಾಗಿ ಕಾಣೋದಿಕ್ಕೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ತನ್ನನ್ನು ನೋಡುವ, ಮೆಚ್ಚುಗೆ ವ್ಯಕ್ತಪಡಿಸುವ ಕಣ್ಣಿದೆ ಅಂದಾಗ ಡ್ರೆಸ್ ಮೇಲೆ ವಿಶೇಷ ಪ್ರೀತಿ ಬರೋದು ಸಹಜ. ಗೆಳೆಯನ ಕಣ್ಣಿಗೆ ಅಂದವಾಗಿ ಕಾಣಲು ಹುಡುಗಿಯರು ವಿಧವಿಧವಾದ ಬಟ್ಟೆ ಧರಿಸಲು ಇಷ್ಟಪಡುತ್ತಾರೆ.
ಪ್ರೀತಿಯಲ್ಲಿ ಬಿದ್ದವರು ಗೆಳೆಯರ ಗುಂಪಿಂದ ದೂರ ಇರ್ತಾರೆ. ಗೆಳೆಯನ ಜೊತೆ ಮಾತು, ಆತನ ಜೊತೆ ಸುತ್ತಾಡಲು ಬಯಸುವ ಅವರು ಗೆಳೆಯರ ಗುಂಪಿನಿಂದ ಬೇರೆಯಾಗ್ತಾರೆ.
ಮೊದಲೆಲ್ಲ ನಮಗ್ಯಾಕೆ ಎನ್ನುವಂತೆ ಇದ್ದವರು ತಾನು ಪ್ರೀತಿಸುವ ಗೆಳೆಯನಿಗೆ ಬೇರೆ ಹುಡುಗಿ ಮಾತನಾಡಿದ್ರೆ ಅಸೂಯೆ ಪಟ್ಟುಕೊಳ್ಳುತ್ತಾರೆ, ಮತ್ತು ತುಂಬಾ ತಲೆ ಕೆಡಿಸಿಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…