ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ನಿಮ್ಮ ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್ ಎಸ್ಟೇಟ್ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…