ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ಆಭರಣ ತಯಾರಕರಿಗೆ ಬಹಳಷ್ಟು ಅವಕಾಶ ಒದಗುತ್ತವೆ. ಆಭರಣ ನವೀಕರಿಸುವವರಿಗೆ ಉತ್ತಮ ವ್ಯಾಪಾರ ಮತ್ತು ಲಾಭ. ಮಕ್ಕಳನ್ನು ಅಲಕ್ಷಿಸಲು ಮುಂದಾಗಬೇಡಿ. ಅವರೊಡನೆ ಸ್ನೇಹದಿಂದ ಮಾತನಾಡಿ ಅವರ ವಿಶ್ವಾಸವನ್ನು ಪಡೆಯಿರಿ.

ಸಂಹವನ ವಲಯದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಈ ವಾರ ಸಜ್ಜನರ ಸಹವಾಸ ದೊರೆಯುತ್ತದೆ. ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ.

ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ.

ನಿಮಗೆ ಸಾಧನೆ ಮಾಡಲು ಮನಸ್ಸಾಗುತ್ತದೆ. ಸ್ಥಿರಾಸ್ತಿ ಖರೀದಿಸಲು ಯೋಜನೆ ರೂಪಿಸುತ್ತೀರಿ. ನಿಮ್ಮ ಹಠಮಾರಿ ಸ್ವಭಾವದಿಂದ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ. ಈ ವಾರ ನೀವು ಹೆಣೆಯುವ ತಂತ್ರಗಳು ನಿಮಗೆ ಮುಳುವಾಗಲಿವೆ.

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು.

ನಿಮ್ಮ ಮೇಲಧಿಕಾರಿಗಳು ಬಹಳ ವಿಶ್ವಾಸವನ್ನು ಇಟ್ಟುಕೊಳ್ಳುವರು. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ.

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ. ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಲಿದೆ. ಅವರ ಸಂಭಾವನೆಯಲ್ಲಿ ಏರಿಕೆ. ಶಿಕ್ಷಕರಿಗೆ ಗೌರವ ದೊರೆಯುತ್ತದೆ.

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.

ವೃತ್ತಿಯ ಬಡ್ತಿ ಪಡೆಯಲು ಹಿರಿಯ ಅಧಿಕಾರಿಗಳ ಸಹಾಯ ಪಡೆಯುವಿರಿ. ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.