ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಮುಂಗೋಪದಿಂದಾಗಿ ಇಂದು ಕೆಲಸದಲ್ಲಿ ನಿಮ್ಮ ಪ್ರಗತಿಯ ಮೇಲೆ ಪ್ರತಿಕೂಲ ಪರಿಣಾಮವಾಗಬಹುದು, ತಾಳ್ಮೆ ಕಳೆದುಕೊಳ್ಳಬೇಡಿ. ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು. ನಿಮ್ಮ ಮನದ ಇಚ್ಛೆಯಂತೆ ನಿಮ್ಮ ಕಾರ್ಯಗಳು ಸರಾಗವಾಗಿ ನಡೆಯುವವು.
ಮಾನಸಿಕ ಯೋಚನೆಗಳು ಅನುಷ್ಠಾನಕ್ಕೆ ಅನುಕೂಲಕರವಾಗಿದ್ದರೆ ಕ್ಷೇಮ. ಈ ದಿನ ನಿಮ್ಮ ವೈವಾಹಿಕ ಜೀವನದಲ್ಲಿ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ. ನಿಯಂತ್ರಣ ಕಾಯ್ದುಕೊಳ್ಳಲು ಶಾಂತವಾಗಿರಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ.
ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು. ಮದ್ಯಪಾನ ಮಾಡಬೇಡಿ ಇದು ನಿಮ್ಮ ನಿದ್ರೆ ಅಸಮಾಧಾನ ಮತ್ತು ಆಳವಾದ ವಿಶ್ರಾಂತಿ ಇದನ್ನು ತಡೆಗಟ್ಟಬಹುದು ಎಲ್ಲಾ ಕೆಲಸಗಳು ವಿಳಂಬವಿಲ್ಲದೆ ಪೂರ್ಣಗೊಳ್ಳುವುದು. ಇದಕ್ಕೆಲ್ಲ ಗುರು, ಹಿರಿಯರ ಆಶೀರ್ವಾದವೇ ಕಾರಣವಾಗುವುದು. ಕೆಲಸ ಮುಗಿಯುವವರೆಗೂ ಸ್ವಲ್ಪ ತಾಳ್ಮೆಯಿಂದ ಇರುವುದು ಒಳ್ಳೆಯದು. ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.
ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಮನೆಯ ಹಿರಿಯರ ಆರೋಗ್ಯದಲ್ಲೂ ಚೇತರಿಕೆ ಕಂಡು ಬರುವುದು.
ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.
ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ದೈವಕೃಪೆಯಿಂದ ಮತ್ತು ಮೇಲಧಿಕಾರಿಗಳ ಸಹಾಯದಿಂದ ಆ ಕಾರ್ಯದ ಸೂಕ್ಷ ್ಮತೆಯನ್ನು ನೀವು ಕಂಡು ಹಿಡಿಯುವಿರಿ. ಇದರಿಂದ ಪ್ರಶಂಸೆ ಸಿಗುವುದು. ಒಳ್ಳೆಯ ಗೆಳೆಯರು ನಿಮಗೆ ದೊರೆಯುತ್ತಾರೆ. ಆದರೆ ವ್ಯರ್ಥ ಮಾತುಕತೆಗಳಲ್ಲೇ ನಿಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡುವವರಾದ್ದರಿಂದ ಅವರನ್ನು ನಯವಾದ ಮಾತುಗಳಿಂದ ದೂರ ಇಡುವುದು ಒಳ್ಳೆಯದು. ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ಏನಾದರೂ ಮಾಡಬೇಕು. ಶಿಶುವಿನ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು
ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ನಿಮ್ಮ ಸುತ್ತಮುತ್ತಲ ಜನರೇ ನಿಮ್ಮನ್ನು ಅಡ್ಡಹಾದಿಗೆ ಎಳೆಯುತ್ತಿರುವರು. ಹಾಗಾಗಿ ನಿಮ್ಮ ಬಳಿ ಬರುವ ಜನರ ಬಗ್ಗೆ ಎಚ್ಚರದಿಂದಿರಿ.
ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಮನೋವೇಗವುಳ್ಳ ಆಂಜನೇಯನನ್ನು ಸ್ಮರಿಸಿ ಆಲಸ್ಯತನದಿಂದ ಹೊರಬನ್ನಿ. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ. ನಿಮ್ಮ ಕಾರ್ಯ ಯೋಜನೆಗಳು ಗುರುವಿನ ಕೃಪೆಯಿಂದ ಎಂದೂ ಸೋಲನ್ನು ಕಾಣುವುದಿಲ್ಲ. ಆದರೆ ಜನ್ಮಸ್ಥ ಶನಿಯು ಅಲ್ಪ ಕಾರ್ಯ ವಿಳಂಬವನ್ನುಂಟು ಮಾಡಬಹುದು. ಅದಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ.
ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ಮಗಳ ಅನಾರೋಗ್ಯ ನಿಮ್ಮ ಮನಸ್ಸಿಗೆ ಅಸಮಾಧಾನ ತರುತ್ತದೆ. ಕತ್ತಲು ಕಳೆದು ಬೆಳಕು ಹರಿವಂತೆ ಸದ್ಯದ ಕಷ್ಟಗಳು ಕರಗಿ ಬೆಳಕೆಂಬ ಸುಖದ ಜೀವನವು ನಿಮ್ಮ ಪಾಲಿಗಿದೆ. ಚಿಂತಿಸದಿರಿ.
ಮನೆಯಿಂದ ಹೊರಗಡೆ ಹೊರಡುವ ಮುನ್ನ ಮನೆಯಲ್ಲಿನ ಹಿರಿಯರಿಗೆ ನಮಸ್ಕರಿಸಿ ಹೋದಲ್ಲಿ ಕೆಲಸ ಸಿದ್ಧಿಸುವುದು. ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಮಕ್ಕಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರಿಗೆ ಕೋಪ ತರಿಸಬಹುದು.
ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ. ನಿಮ್ಮ ಮನಸ್ಸಿನ ಭಾವನೆಗಳು ಬದಲಾಗಲು ಸಹಕಾರಿಯಾಗುವುದು. ನಿಮ್ಮಲ್ಲಿ ವೈವಿಧ್ಯಮಯ ಚೈತನ್ಯ ಮೂಡಿ ಬರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕೆಲವೇ ಕೆಲವು ಒಳ್ಳೆಯ ಪ್ರಯತ್ನಗಳ ಮೂಲಕ ಈ ದಿನದ ಅಂತ್ಯಭಾಗದಲ್ಲಿ ಶುಭ ಫಲವನ್ನು ನಿರೀಕ್ಷಿಸಬಹುದು. ದೈಹಿಕ ಆರೋಗ್ಯದ ಕಡೆ ಗಮನ ನೀಡಿ. ಸಾಧ್ಯವಾದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ