ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.
ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.
ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.
ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.
ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…